1 Samuel 2:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಬಡವರನ್ನು ಧೂಳಿನಿಂದ ಮೇಲಕ್ಕೆತ್ತುತ್ತಾನೆ. ಯೆಹೋವನು ದೀನರನ್ನು ತಿಪ್ಪೆಯಿಂದ ಮೇಲಕ್ಕೆತ್ತುತ್ತಾನೆ. ಯೆಹೋವನು ಬಡವರನ್ನು ರಾಜಕುಮಾರರೊಂದಿಗೆ ಕುಳ್ಳಿರಿಸುತ್ತಾನೆ. ಆತನು ಬಡವರನ್ನು ಗೌರವಪೀಠದಲ್ಲಿ ಕುಳ್ಳಿರಿಸುತ್ತಾನೆ. ಲೋಕವೂ ಅದರ ಅಡಿಪಾಯಗಳೂ ಯೆಹೋವನವೇ. ಆತನು ಆ ಕಂಬಗಳ ಮೇಲೆ ಲೋಕವನ್ನು ನಿಲ್ಲಿಸಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ದೀನರನ್ನು ಧೂಳಿನಿಂದ ಎತ್ತಿ; ದರಿದ್ರರನ್ನು ತಿಪ್ಪೆಯಿಂದ ಎಬ್ಬಿಸಿ ಅಧಿಪತಿಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂಮಿಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.
Kannada BSI Bible 2016
ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ದೀನನನ್ನು ಧೂಳಿಯಿಂದ ಎತ್ತಿ ದರಿದ್ರನನ್ನು ತಿಪ್ಪೆಯಿಂದ ಎಬ್ಬಿಸಿ ಪ್ರಭುಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂವಿುಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.
Kannada Bible (KNCL) BSI 2016
ಎತ್ತುವನಾತ ದೀನರನು ಧೂಳಿಂದ, ದರಿದ್ರರನು ತಿಪ್ಪೆಯಿಂದ. ಕುಳ್ಳರಿಸುವನವರನು ಅಧಿಪತಿಗಳ ಸಮೇತ ಅನುಗ್ರಹಿಸುವನು ಹಕ್ಕಾಗಿ ಆ ಮಹಿಮಾಸನ. ಕಾರಣ-ಭೂಮಿಯ ಆಧಾರಸ್ತಂಭಗಳು ಸರ್ವೇಶ್ವರನವೇ ಭೂಮಂಡಲವನು ಅವುಗಳ ಮೇಲೆ ಸ್ಥಾಪಿಸಿದವನು ಆತನೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುತ್ತಾರೆ. ಭಿಕ್ಷುಕನನ್ನು ತಿಪ್ಪೆ ಗುಂಡಿಯಿಂದ ತೆಗೆದು ಉನ್ನತಕ್ಕೇರಿಸುವವರೂ ಆಗಿದ್ದಾರೆ. ಅವರನ್ನು ಪ್ರಧಾನರ ಮಧ್ಯದಲ್ಲಿ ಕೂಡ್ರಿಸುತ್ತಾರೆ. ಘನತೆಯ ಸಿಂಹಾಸನವನ್ನು ಬಾಧ್ಯವಾಗಿ ಕೊಡುತ್ತಾರೆ. “ಭೂಮಿಯ ಆಧಾರ ಸ್ತಂಭಗಳು ಯೆಹೋವ ದೇವರದ್ದೇ. ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾರೆ.