2 Kings 15:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗಾದಿಯ ಮಗನಾದ ಮೆನಹೇಮನು ತಿರ್ಚದಿಂದ ಸಮಾರ್ಯಕ್ಕೆ ಬಂದನು. ಮೆನಹೇಮನು ಯಾಬೇಷನ ಮಗನಾದ ಶಲ್ಲೂಮನನ್ನು ಕೊಂದುಹಾಕಿದನು. ನಂತರ ಮೆನಹೇಮನು ಅವನ ನಂತರ ಹೊಸ ರಾಜನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಾದಿಯ ಮಗನಾದ ಮೆನಹೇಮನೆಂಬುವನು ತಿರ್ಚದಿಂದ ಸಮಾರ್ಯಕ್ಕೆ ಬಂದು ಅಲ್ಲಿದ್ದ ಯಾಬೇಷನ ಮಗನಾದ ಶಲ್ಲೂಮನನ್ನು ಕೊಂದು, ಅವನಿಗೆ ಬದಲಾಗಿ ತಾನು ಅರಸನಾದನು.
Kannada BSI Bible 2016
ಯಾಕಂದರೆ ಗಾದಿಯ ಮಗನಾದ ಮೆನಹೇಮನು ತಿರ್ಚದಿಂದ ಹೊರಟು ಹೋಗಿ ಸಮಾರ್ಯಕ್ಕೆ ಬಂದು ಸಮಾರ್ಯ ದಲ್ಲಿ ಯಾಬೇಷನ ಮಗನಾದ ಶಲ್ಲೂಮನನ್ನು ಹೊಡೆದು ಕೊಂದುಹಾಕಿ ಅವನಿಗೆ ಬದಲಾಗಿ ಅರಸ ನಾದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಾದಿಯ ಮಗನಾದ ಮೆನಹೇಮನೆಂಬವನು ತಿರ್ಚದಿಂದ ಸಮಾರ್ಯಕ್ಕೆ ಬಂದು ಅಲ್ಲಿದ್ದ ಯಾಬೇಷನ ಮಗನಾದ ಶಲ್ಲೂಮನನ್ನು ಕೊಂದು ಅವನಿಗೆ ಬದಲಾಗಿ ತಾನು ಅರಸನಾದನು.
Kannada Bible (KNCL) BSI 2016
ಗಾದಿಯ ಮಗ ಮೆನಹೇಮನೆಂಬವನು ತಿರ್ಚದಿಂದ ಸಮಾರಿಯಕ್ಕೆ ಬಂದು ಅಲ್ಲಿದ್ದ ಯಾಬೇಷನ ಮಗ ಶಲ್ಲೂಮನನ್ನು ಕೊಂದು ಅವನ ಸ್ಥಾನದಲ್ಲಿ ತಾನೇ ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಾದಿಯ ಮಗ ಮೆನಹೇಮನು ತಿರ್ಚದಿಂದ ಸಮಾರ್ಯಕ್ಕೆ ಬಂದು, ಸಮಾರ್ಯದಲ್ಲಿ ಯಾಬೇಷನ ಮಗ ಶಲ್ಲೂಮನನ್ನು ಹೊಡೆದು, ಕೊಂದುಹಾಕಿ ಅವನಿಗೆ ಬದಲಾಗಿ ಅರಸನಾದನು.