2 Peter 2:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೌದು, ಪ್ರಭುವಾದ ದೇವರು ತನ್ನ ಭಕ್ತರನ್ನು ತೊಂದರೆಗಳಿಂದ ಯಾವಾಗಲೂ ರಕ್ಷಿಸುತ್ತಾನೆ. ಆತನು ದುಷ್ಟಜನರನ್ನು ನ್ಯಾಯತೀರ್ಪಿನ ದಿನ ಬರುವತನಕ ದಂಡಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ.
Kannada BSI Bible 2016
ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನು ಭಕ್ತರನ್ನು ಕಷ್ಟಗಳೊಳಗಿಂದ ತಪ್ಪಿಸುವದಕ್ಕೂ ದುರ್ಮಾರ್ಗಿಗಳನ್ನು ನ್ಯಾಯತೀರ್ಪಿನ ದಿನದ ತನಕ ಶಿಕ್ಷಾನುಭವದಲ್ಲಿ ಇಡುವದಕ್ಕೂ ಬಲ್ಲವನಾಗಿದ್ದಾನೆ.
Kannada Bible (KNCL) BSI 2016
ಹೀಗೆ, ಸಜ್ಜನರನ್ನು ಸಂಕಟಶೋಧನೆಗಳಿಂದ ಸಂರಕ್ಷಿಸಲು, ದುರ್ಜನರನ್ನು ಅಂತಿಮ ನ್ಯಾಯತೀರ್ಪಿನ ದಿನದವರೆಗೂ ಶಿಕ್ಷಾವಸ್ಥೆಯಲ್ಲಿರಿಸಲು ಪ್ರಭುವಿಗೆ ತಿಳಿದಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕರ್ತದೇವರು ಭಕ್ತರನ್ನು ಸಂಕಟದೊಳಗಿಂದ ತಪ್ಪಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವರಾಗಿದ್ದಾರೆ.