Ecclesiastes 8:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನ ಆಜ್ಞೆಗೆ ವಿಧೇಯನಾಗುವವನು ಸುರಕ್ಷಿತವಾಗಿರುವನು. ಆದರೆ ಜ್ಞಾನಿಯು ಸೂಕ್ತ ಸಮಯದಲ್ಲಿ ಸೂಕ್ತ ಕಾರ್ಯವನ್ನು ಮಾಡಲು ತಿಳಿದಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನ ಆಜ್ಞೆಗಳನ್ನು ಕೈಕೊಳ್ಳುವವನು ಕೇಡನ್ನು ಅನುಭವಿಸುವುದಿಲ್ಲ. ಜ್ಞಾನಿಯ ಹೃದಯವು ಕಾಲ ಮತ್ತು ನ್ಯಾಯ ಎರಡನ್ನು ತಿಳಿದುಕೊಳ್ಳುತ್ತದೆ.
Kannada BSI Bible 2016
ಆಜ್ಞೆ ಯನ್ನು ಕೈಕೊಳ್ಳುವವನು ಯಾವನೂ ಕೆಟ್ಟದ್ದನ್ನು ಅನು ಭವಿಸನು: ಜ್ಞಾನಿಯ ಹೃದಯವು ಕಾಲ ನ್ಯಾಯ ಎರಡನ್ನೂ ತಿಳಿದುಕೊಳ್ಳುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಜ್ಞೆಯನ್ನು ಕೈಕೊಳ್ಳುವವನು ಕೇಡನ್ನು ಅನುಭವಿಸನು; ಕಾಲವೂ ನ್ಯಾಯತೀರ್ಪೂ ಉಂಟೆಂಬದು ಜ್ಞಾನಿಯ ಬುದ್ಧಿಗೆ ಗೊತ್ತು;
Kannada Bible (KNCL) BSI 2016
ರಾಜಾಜ್ಞೆಯನ್ನು ಪಾಲಿಸುವವನಿಗೆ ಕೇಡು ಸಂಭವಿಸದು. ಅದನ್ನು ಯಾವಾಗ, ಹೇಗೆ ಪಾಲಿಸಬೇಕೆಂದು ಜ್ಞಾನಿಗೆ ಮನದಟ್ಟಾಗಿರುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನ ಆಜ್ಞೆಯನ್ನು ಪಾಲಿಸುವವನಿಗೆ ಕೇಡು ಸಂಭವಿಸುವುದಿಲ್ಲ, ಜ್ಞಾನಿಯ ಹೃದಯವು ಸರಿಯಾದ ಕಾಲ ಕ್ರಮವನ್ನು ತಿಳಿದುಕೊಳ್ಳುತ್ತದೆ.
Recommended Reading