Isaiah 62:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಬ್ಬನು ಆಹಾರವನ್ನು ಒಟ್ಟುಗೂಡಿಸಿ ತಾನೇ ತಿನ್ನುವನು. ಅವನು ದೇವರನ್ನು ಸ್ತುತಿಸುವನು. ದ್ರಾಕ್ಷಿಹಣ್ಣನ್ನು ಶೇಖರಿಸುವವನು ಅದರ ರಸವನ್ನು ಕುಡಿಯುವನು. ಇವೆಲ್ಲವೂ ನನ್ನ ಪರಿಶುದ್ಧ ದೇಶದಲ್ಲಿ ಆಗುವದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಬೆಳೆಯನ್ನು ಕೊಯ್ದು ಕುಪ್ಪೆಹಾಕಿದವರೇ ಅದನ್ನು ಊಟಮಾಡಿ ಯೆಹೋವನನ್ನು ಸ್ತುತಿಸುವರು. ನಿನ್ನ ದ್ರಾಕ್ಷಿಯನ್ನು ಕಿತ್ತು ತಂದವರೇ ಅದರ ರಸವನ್ನು ನನ್ನ ಪವಿತ್ರಾಲಯದ ಪ್ರಾಕಾರಗಳಲ್ಲಿ ಕುಡಿಯುವರು” ಎಂದು ಹೇಳಿದ್ದಾನೆ.
Kannada BSI Bible 2016
ಆದರೆ ಅದನ್ನು ಕೂಡಿಸಿದವರು ಅದನ್ನು ತಿಂದು ಕರ್ತನನ್ನು ಸ್ತುತಿಸುವರು; ಅದನ್ನು ಸೇರಿಸಿ ತಂದವರು ನನ್ನ ಪರಿಶುದ್ಧ ಅಂಗಳಗಳಲ್ಲಿ ಅದನ್ನು ಕುಡಿಯುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಬೆಳೆಯನ್ನು ಕೊಯ್ದು ಕುಪ್ಪೆ ಹಾಕಿದವರೇ ಅದನ್ನು ಉಂಡು ಯೆಹೋವನನ್ನು ಸ್ತುತಿಸುವರು. ನಿನ್ನ ದ್ರಾಕ್ಷೆಯನ್ನು ಕಿತ್ತು ತಂದವರೇ ಅದರ ರಸವನ್ನು ನನ್ನ ಪವಿತ್ರಾಲಯದ ಪ್ರಾಕಾರಗಳಲ್ಲಿ ಕುಡಿಯುವರು ಎಂದು ಹೇಳಿದ್ದಾನೆ.
Kannada Bible (KNCL) BSI 2016
ಬೆಳೆಮಾಡಿದವರೇ ಕಾಳನು ತಿಂದು ಸ್ತುತಿಸುವರು ಸರ್ವೇಶ್ವರನನು; ದ್ರಾಕ್ಷಿ ಕಿತ್ತವರೇ ಕುಡಿವರು ಈ ರಸವನು ನನ್ನಾಲಯದ ಅಂಗಳದೊಳು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಬೆಳೆಯನ್ನು ಕೊಯ್ದು ಕುಪ್ಪೆ ಹಾಕಿದವರೇ, ಅದನ್ನು ಉಂಡು ಯೆಹೋವ ದೇವರನ್ನು ಸ್ತುತಿಸುವರು. ನಿನ್ನ ದ್ರಾಕ್ಷಿಯನ್ನು ಕಿತ್ತು ತಂದವರೇ ಅದರ ರಸವನ್ನು ನನ್ನ ಪವಿತ್ರಾಲಯದ ಪ್ರಾಕಾರಗಳಲ್ಲಿ ಕುಡಿಯುವರು.”