Jeremiah 14:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಭೂಮಿಗೆ ಮಳೆ ಬೀಳುವದಿಲ್ಲ. ಯಾರೂ ಬಿತ್ತನೆಗಾಗಿ ಭೂಮಿಯನ್ನು ಉಳುವದಿಲ್ಲ. ರೈತರು ಎದೆಗುಂದುತ್ತಾರೆ. ಅವರು ನಾಚಿಕೆಯಿಂದ ತಮ್ಮ ಮುಖಗಳನ್ನು ಮುಚ್ಚಿಕೊಳ್ಳುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇಶದಲ್ಲಿ ಮಳೆಯಿಲ್ಲದೆ ಭೂಮಿಯು ಬಿರುಕುಬಿಟ್ಟಿರುವುದರಿಂದ ರೈತರು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.
Kannada BSI Bible 2016
ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯ ನಿಮಿತ್ತವೂ ಇವನು ಯೆರೂಸಲೇಮಿನಲ್ಲಿ ಮಾಡಿದ್ದರ ನಿಮಿತ್ತವೂ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿಹೋಗುವಂತೆ ಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇಶದಲ್ಲಿ ಮಳೆಯಿಲ್ಲದೆ ಭೂವಿುಯು ಬಿರುಕುಬಿಟ್ಟಿರುವದರಿಂದ ರೈತರು ನಾಚಿಕೆಪಟ್ಟು ಮೋರೆಮುಚ್ಚಿಕೊಳ್ಳುತ್ತಾರೆ.
Kannada Bible (KNCL) BSI 2016
ನಾಡಿನಲ್ಲಿ ಮಳೆಯಿಲ್ಲದೆ ಭೂಮಿ ಬಿರುಕುಬಿಟ್ಟಿದೆ ನೇಗಿಲಯೋಗಿ ನಿರಾಶೆಗೊಂಡು ಮೋರೆ ಮುಚ್ಚಿಕೊಳ್ಳುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಿರಾಶರಾಗಿ ತಮ್ಮ ತಲೆಗಳನ್ನು ಮುಚ್ಚಿಕೊಳ್ಳುತ್ತಾರೆ.