Jeremiah 29:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆರೆಮೀಯನು ಬಾಬಿಲೋನಿನಲ್ಲಿದ್ದ ಯೆಹೂದ್ಯ ಸೆರೆಯಾಳುಗಳಿಗೆ, ಅಂದರೆ ಹಿರಿಯನಾಯಕರಿಗೆ, ಯಾಜಕರಿಗೆ, ಪ್ರವಾದಿಗಳಿಗೆ ಮತ್ತು ಇನ್ನುಳಿದ ಸಮಸ್ತ ಜನರಿಗೆ ಪತ್ರವನ್ನು ಕಳುಹಿಸಿದನು. ಇವರನ್ನು ನೆಘೂಕದೆಐಚ್ಚರನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆಯಾಳುಗಳಾಗಿ ಕೊಂಡೊಯ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರವಾದಿಯಾದ ಯೆರೆಮೀಯನು ಸೆರೆಹೋಗಿದ್ದ ಹಿರಿಯರಲ್ಲಿ ಉಳಿದವರಿಗೂ, ಯಾಜಕರಿಗೂ, ಪ್ರವಾದಿಗಳಿಗೂ ಅಂತು ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಿದ್ದ ಸಕಲ ಜನರಿಗೂ ಯೆರೂಸಲೇಮಿನಿಂದ ಬರೆದು ರವಾನಿಸಿದ ಕಾಗದದ ಮಾತುಗಳು.
Kannada BSI Bible 2016
ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವೇನಂದರೆ, ಇಸ್ರಾಯೇಲಿನ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನಾದ ಯೆಕೊನ್ಯನು, ರಾಜಮಾತೆಯು, ಕಂಚುಕಿಗಳು, ಯೆಹೂದದ ಮತ್ತು ಯೆರೂಸಲೇವಿುನ ಸರದಾರರು, ಶಿಲ್ಪಿಗಳು, ಕಮ್ಮಾರರು, ಇವರು ಯೆರೂಸಲೇವಿುನಿಂದ ತೊಲಗಿದ ಮೇಲೆ
Kannada Bible (KNCL) BSI 2016
ಜೆರುಸಲೇಮಿನಿಂದ ಬಾಬಿಲೋನಿಗೆ ನೆಬೂಕದ್ನೆಚ್ಚರನು ಸೆರೆ ಒಯ್ದಿದ್ದ ಹಿರಿಯರಿಗೂ ಯಾಜಕರಿಗೂ ಪ್ರವಾದಿಗಳಿಗೂ ಸಕಲ ಜನರಿಗೂ ಪ್ರವಾದಿ ಯೆರೆಮೀಯನು ಜೆರುಸಲೇಮಿನಿಂದ ಒಂದು ಪತ್ರವನ್ನು ಬರೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರವಾದಿಯಾದ ಯೆರೆಮೀಯನು ಸೆರೆಯಲ್ಲಿರುವ ಹಿರಿಯರಲ್ಲಿ ಉಳಿದವರಿಗೂ ಯಾಜಕರಿಗೂ ಪ್ರವಾದಿಗಳಿಗೂ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬಿಲೋನಿಗೆ ಒಯ್ದ ಜನರೆಲ್ಲರಿಗೂ