Jeremiah 29:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸರ್ವಶಕ್ತನಾದ ಯೆಹೋವನು ಹೇಳಿದನು: “ಇನ್ನೂ ಜೆರುಸಲೇಮಿನಲ್ಲಿಯೇ ಇದ್ದ ಜನರ ವಿರುದ್ಧ ನಾನು ಙೇಗನೆ ಖಡ್ಗವನ್ನು, ಹಸಿವನ್ನು ಮತ್ತು ಭಯಂಕರವಾದ ವ್ಯಾಊಯನ್ನು ಕಳುಹಿಸುವೆನು. ನಾನು ಅವರನ್ನು, ಅತೀ ಕೊಳೆತು ತಿನ್ನಲಾಗದ ಅಂಜೂರದ ಹಣ್ಣುಗಳಂತೆ ಮಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆಹಾ, ನಾನು ಅವರ ಮೇಲೆ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳನ್ನು ಬರಮಾಡಿ ಯಾರೂ ತಿನ್ನದ ಹಾಗೆ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಅವರನ್ನು ತರುವೆನು.
Kannada BSI Bible 2016
ಚೀಯೋನು ತಳ್ಳಿಬಿಡಲ್ಪ ಟ್ಟದ್ದೂ ಅದನ್ನು ವಿಚಾರಿಸುವವರು ಯಾರೂ ಇಲ್ಲ ವೆಂದೂ ಅವರು ನಿನ್ನ ವಿಷಯ ಹೇಳುವದರಿಂದ ನಿನಗೆ ಕ್ಷೇಮವನ್ನುಂಟು ಮಾಡುವೆನು; ನಿನ್ನ ಗಾಯ ಗಳನ್ನು ಸ್ವಸ್ಥ ಮಾಡುವೆನೆಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ನಾನು ಅವರ ಮೇಲೆ ಖಡ್ಗಕ್ಷಾಮವ್ಯಾಧಿಗಳನ್ನು ಬರಮಾಡಿ ಯಾರೂ ತಿನ್ನದ ಹಾಗೆ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಅವರನ್ನು ತರುವೆನು,
Kannada Bible (KNCL) BSI 2016
‘ಇಗೋ, ನಾನು ಅವರ ಮೇಲೆ ಖಡ್ಗ-ಕ್ಷಾಮ-ವ್ಯಾಧಿಗಳನ್ನು ಬರಮಾಡುವೆನು. ಯಾರೂ ತಿನ್ನಲಾಗದಷ್ಟು ಕೆಟ್ಟು ಅಸಹ್ಯವಾದ ಅಂಜೂರದ ಹಣ್ಣಿನ ಗತಿಗೆ ಅವರನ್ನು ಇಳಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ಇಗೋ, ನಾನು ಅವರಲ್ಲಿ ಖಡ್ಗವನ್ನೂ ಕ್ಷಾಮವನ್ನೂ ವ್ಯಾಧಿಯನ್ನೂ ಕಳುಹಿಸಿ, ಅವರನ್ನು ಕೆಟ್ಟವರನ್ನಾಗಿ ಮಾಡಿರುವುದರಿಂದ, ತಿನ್ನಕೂಡದ ಅಸಹ್ಯವಾದ ಅಂಜೂರಗಳ ಹಾಗೆ ಮಾಡುವೆನು.