Jeremiah 31:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಹೀಗೆನ್ನುತ್ತಾನೆ: “ಶತ್ರುವಿನ ಖಡ್ಗಕ್ಕೆ ಕೆಲವು ಜನರು ಆಹುತಿಯಾಗಿಲ್ಲ. ಅವರಿಗೆ ಮರುಭೂಮಿಯಲ್ಲಿ ನೆಮ್ಮದಿ ದೊರೆಯುವುದು. ಇಸ್ರೇಲು ವಿಶ್ರಾಂತಿಯನ್ನು ಬಯಸಿ ಬರುವುದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು, “ಖಡ್ಗಕ್ಕೆ ಹತರಾಗದೆ ಉಳಿದ ಜನಕ್ಕೆ ಅರಣ್ಯದಲ್ಲಿ ದಯೆ ದೊರೆಯುವುದು; ಇಸ್ರಾಯೇಲ್ ವಿಶ್ರಾಂತಿಯನ್ನು ಹುಡುಕುವುದಕ್ಕೆ ಹೋಗುವಾಗ ಯೆಹೋವನು ದೂರದಿಂದ ಬಂದು ಅದಕ್ಕೆ ದರ್ಶನಕೊಟ್ಟು,
Kannada BSI Bible 2016
ಆಗ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿತ್ತು; ಪ್ರವಾದಿಯಾದ ಯೆರೆವಿಾಯನು ಯೆಹೂದದ ಅರಸನ ಮನೆಯಲ್ಲಿರುವ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದು ಯೆಹೋವನ ನುಡಿ - ಹತಶೇಷವಾದ ಜನಕ್ಕೆ ಅರಣ್ಯದಲ್ಲಿ ದಯೆದೊರೆಯುವದು; ಇಸ್ರಾಯೇಲು ವಿಶ್ರಾಂತಿಯನ್ನು ಹುಡುಕುವದಕ್ಕೆ ಹೋಗುವಾಗ ಯೆಹೋವನು ದೂರದಿಂದ ಬಂದು ಅದಕ್ಕೆ ದರ್ಶನಕೊಟ್ಟು ಹೀಗನ್ನುವನು -
Kannada Bible (KNCL) BSI 2016
ಇದು ಸರ್ವೇಶ್ವರನಾದ ನನ್ನ ನುಡಿ. ಅಳಿದುಳಿದಾ ಜನಕ್ಕೆ ಅರಣ್ಯದಲ್ಲಿ ದಯೆ ದೊರೆಯಿತು. ಇಸ್ರಯೇಲ್ ಶಾಂತಿಯನ್ನು ಅರಸುತ್ತಾ ಹೋಗುವಾಗ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾನು ಅವರಿಗೆ ವಿಶ್ರಾಂತಿ ಕೊಡುವುದಕ್ಕೆ ಹೋಗಲಾಗಿ, ಖಡ್ಗಕ್ಕೆ ತಪ್ಪಿಸಿಕೊಂಡ ಇಸ್ರಾಯೇಲಿನ ಜನರಿಗೆ ಮರುಭೂಮಿಯಲ್ಲಿ ದಯೆ ದೊರಕಿತು.”