Jeremiah 38:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 8
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಎನ್ನೊಡೆಯನೇ, ಅರಸನೇ, ಇವರು ಪ್ರವಾದಿಯಾದ ಯೆರೆಮೀಯನಿಗೆ ಮಾಡಿದ್ದೆಲ್ಲಾ ದುಷ್ಟಕಾರ್ಯವೇ ಸರಿ, ಅವನನ್ನು ಬಾವಿಯಲ್ಲಿ ಹಾಕಿದ್ದಾರೆ; ಅವನು ಆಹಾರವಿಲ್ಲದೆ ಬಿದ್ದಲ್ಲೇ ಸಾಯುವುದು ಖಂಡಿತ, ಪಟ್ಟಣದಲ್ಲಿ ಇನ್ನು ರೊಟ್ಟಿಯಿಲ್ಲವಲ್ಲಾ” ಎಂದು ಅರಿಕೆಮಾಡಿದನು.
Kannada BSI Bible 2016
ಆಗ ಪಟ್ಟಣದೊಳಗೆ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಅವನ ಕಡೆಗೆ ಒಳಬಿದ್ದು ಮೊರೆ ಹೊಕ್ಕವರನ್ನೂ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಕಾವಲಿನವರ ಅಧಿಪತಿ ಯಾದ ನೆಬೂಜರದಾನನು ಬಾಬೆಲಿಗೆ ಸೆರೆಯಾಗಿ ತಕ್ಕೊಂಡು ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎನ್ನೊಡೆಯನೇ, ಅರಸನೇ, ಇವರು ಪ್ರವಾದಿಯಾದ ಯೆರೆಮೀಯನಿಗೆ ಮಾಡಿದ್ದೆಲ್ಲಾ ದುಷ್ಟಕಾರ್ಯವೇ ಸರಿ, ಅವನನ್ನು ಬಾವಿಯಲ್ಲಿ ಹಾಕಿದ್ದಾರೆ; ಅವನು ಆಹಾರವಿಲ್ಲದೆ ಬಿದ್ದಲ್ಲೇ ಸಾಯುವದು ಖಂಡಿತ, ಪಟ್ಟಣದಲ್ಲಿ ಇನ್ನು ರೊಟ್ಟಿಯಿಲ್ಲವಲ್ಲಾ ಎಂದು ಅರಿಕೆಮಾಡಿದನು.
Kannada Bible (KNCL) BSI 2016
“ನನ್ನೊಡೆಯಾ, ಅರಸರೇ, ಈ ಜನರು ಪ್ರವಾದಿ ಯೆರೆಮೀಯನಿಗೆ ಮಾಡಿರುವುದೆಲ್ಲ ದುಷ್ಟಕಾರ್ಯವೇ ಸರಿ. ಅವನನ್ನು ಬಾವಿಯಲ್ಲಿ ಹಾಕಿದ್ದಾರೆ. ಆಹಾರವಿಲ್ಲದೆ ಅವನು ಬಿದ್ದಲ್ಲೇ ಸಾಯುವುದು ಖಚಿತ. ಏಕೆಂದರೆ ನಗರದಲ್ಲಿ ರೊಟ್ಟಿಯೆಲ್ಲಾ ತೀರಿಹೋಗಿದೆ,” ಎಂದು ಅರಿಕೆಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನನ್ನ ಒಡೆಯನಾದ ಅರಸನೇ, ಈ ಮನುಷ್ಯರು ಬಾವಿಯಲ್ಲಿ ಹಾಕಿದ ಪ್ರವಾದಿಯಾದ ಯೆರೆಮೀಯನಿಗೆ ಮಾಡಿದ್ದೆಲ್ಲಾ ಕೇಡಿಗಾಗಿ ಮಾಡಿದ್ದಾರೆ; ಅವನು ಇರುವಲ್ಲಿ ಹಸಿವೆಯಿಂದ ಸಾಯುವವನಾಗಿದ್ದಾನೆ; ಏಕೆಂದರೆ ಪಟ್ಟಣದಲ್ಲಿ ಇನ್ನು ಮೇಲೆ ರೊಟ್ಟಿ ಇಲ್ಲ,” ಎಂದನು.