Jeremiah 41:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 17
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಬೆಲಿನ ಅರಸನಿಂದ ದೇಶಕ್ಕೆ ಅಧಿಪತಿಯಾಗಿ ನೇಮಿಸಲ್ಪಟ್ಟವನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ್ದರಿಂದ ಕಸ್ದೀಯರಿಗೆ ಅಂಜಿದರು.
Kannada BSI Bible 2016
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕೋಪವೂ ನನ್ನ ಉರಿಯೂ ಹೇಗೆ ಯೆರೂಸಲೇಮಿನ ನಿವಾಸಿಗಳ ಮೇಲೆ ಹೊಯ್ಯಲ್ಪಟ್ಟಿತೋ ಹಾಗೆಯೇ ನೀವು ಐಗುಪ್ತಕ್ಕೆ ಹೋದರೆ ನನ್ನ ಉರಿಯು ನಿಮ್ಮ ಮೇಲೆ ಹೊಯ್ಯಲ್ಪ ಡುವದು; ನೀವು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವಿರಿ; ಈ ಸ್ಥಳವನ್ನು ನೀವು ತಿರುಗಿ ನೋಡುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಬೆಲಿನ ಅರಸನಿಂದ ದೇಶಕ್ಕೆ ಅಧಿಪತಿಯಾಗಿ ನೇವಿುಸಲ್ಪಟ್ಟವನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ್ದರಿಂದ ಕಸ್ದೀಯರಿಗೆ ಅಂಜಿದ್ದರು.
Kannada Bible (KNCL) BSI 2016
ಬಾಬಿಲೋನಿಯದ ಅರಸನಿಂದ ನಾಡಿನ ರಾಜ್ಯಪಾಲನಾಗಿ ನೇಮಕಗೊಂಡಿದ್ದ ಅಹೀಕಾಮನ ಮಗ ಗೆದಲ್ಯನನ್ನು ನೆತನ್ಯನ ಮಗ ಇಷ್ಮಾಯೇಲನು ಕೊಂದುಹಾಕಿದ್ದರಿಂದ ಬಾಬಿಲೋನಿಯರಿಗೆ ಆ ಜನರು ಅಂಜಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಬಿಲೋನಿನ ಅರಸನು ದೇಶದ ಮೇಲೆ ನೇಮಿಸಿದ್ದ ಅಹೀಕಾಮನ ಮಗ ಗೆದಲ್ಯನನ್ನು ನೆತನ್ಯನ ಮಗ ಇಷ್ಮಾಯೇಲನು ಕೊಂದುಹಾಕಿದ್ದರಿಂದಲೇ, ಅವರಿಗೆ ಭಯಪಟ್ಟರು.