Jeremiah 41:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 4
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಡ್ಡಬೋಳಿಸಿ, ಬಟ್ಟೆಹರಿದು ಗಾಯ ಮಾಡಿಕೊಂಡಿದ್ದ ಎಂಭತ್ತು ಜನರು ಶೆಕೆಮ್, ಶಿಲೋ, ಸಮಾರ್ಯ ಎಂಬ ಊರುಗಳಿಂದ ಬಂದು ಕೈಯಲ್ಲಿ ಧೂಪ ಮತ್ತು ನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಹೋಗುತ್ತಿದ್ದರು.
Kannada BSI Bible 2016
ಆಗ ಅವರು ಯೆರೆ ವಿಾಯನಿಗೆ ಹೇಳಿದ್ದೇನಂದರೆ--ನಿನ್ನ ದೇವರಾದ ಕರ್ತನು ನಿನ್ನನ್ನು ಯಾವ ವಿಷಯದಲ್ಲಿ ನಮ್ಮ ಬಳಿಗೆ ಕಳುಹಿಸುತ್ತಾನೋ ಆ ಎಲ್ಲಾ ಮಾತುಗಳ ಪ್ರಕಾರ ನಾವು ಮಾಡದೆ ಹೋದರೆ ಕರ್ತನು ನಮಗೆ ಸತ್ಯವಾದ ನಂಬಿಕೆಯುಳ್ಳ ಸಾಕ್ಷಿಯಾಗಿರಲಿ. ನಾವು ನಮ್ಮ ದೇವರಾದ ಕರ್ತನ ಸ್ವರವನ್ನು ಕೇಳುವಾಗ ನಮಗೆ ಒಳ್ಳೇದಾ ಗುವ ಹಾಗೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಗಡ್ಡ ಬೋಳಿಸಿ ಬಟ್ಟೆಹರಿದು ಗಾಯಮಾಡಿಕೊಂಡಿದ್ದ ಎಂಭತ್ತು ಜನರು ಶೆಕೆಮ್, ಶಿಲೋ, ಸಮಾರ್ಯ ಎಂಬ ಊರುಗಳಿಂದ ಒಂದು ಕೈಯಲ್ಲಿ ಧೂಪನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಹೋಗುತ್ತಿದ್ದರು.
Kannada Bible (KNCL) BSI 2016
ಇಂತಿರಲು ಗಡ್ಡ ಬೋಳಿಸಿ, ಬಟ್ಟೆ ಹರಿದು, ಗಾಯಮಾಡಿಕೊಂಡಿದ್ದ ಎಂಬತ್ತು ಜನರು ಶೆಕೆಮ್, ಶಿಲೋ, ಸಮಾರಿಯ ಎಂಬ ಊರುಗಳಿಂದ ಬಂದು, ಕೈಯಲ್ಲಿ ಧೂಪನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಸರ್ವೇಶ್ವರನ ಆಲಯಕ್ಕೆ ಹೋಗುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶೆಕೆಮಿನಿಂದಲೂ ಶೀಲೋವಿನಿಂದಲೂ ಸಮಾರ್ಯದಿಂದಲೂ ಎಂಬತ್ತು ಜನರು ಗಡ್ಡವನ್ನೂ ಕ್ಷೌರ ಮಾಡಿದವರಾಗಿಯೂ ವಸ್ತ್ರಗಳನ್ನು ಹರಿದುಕೊಂಡವರಾಗಿಯೂ ತಮ್ಮನ್ನು ಕೊಯ್ದುಕೊಂಡವರಾಗಿಯೂ ಯೆಹೋವ ದೇವರ ಆಲಯಕ್ಕೆ ತರುವುದಕ್ಕೋಸ್ಕರ ಕಾಣಿಕೆಯನ್ನೂ, ಧೂಪವನ್ನೂ ಕೈಯಲ್ಲಿ ತೆಗೆದುಕೊಂಡು ಬಂದರು.