Jeremiah 49:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಸಂದೇಶವು ಕೇದಾರ್ ಕುಲವನ್ನೂ ಹಾಚೋರಿನ ಅಊಪತಿಗಳನ್ನೂ ಕುರಿತದ್ದು. ಬಾಬಿಲೋನಿನ ರಾಜನಾದ ನೆಘೂಕದೆಐಚ್ಚರನು ಅವರನ್ನು ಸೋಲಿಸಿದನು. ಯೆಹೋವನು ಹೀಗೆನ್ನುತ್ತಾನೆ: “ಹೋಗಿ ಕೇದಾರ ಕುಲದವರ ಮೇಲೆ ಧಾಳಿ ಮಾಡಿರಿ. ಪೂರ್ವದಿಕ್ಕಿನ ಜನರನ್ನು ನಾಶಮಾಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು. “ಏಳಿರಿ, ಕೇದಾರಿಗೆ ಹೋಗಿ ಪೂರ್ವ ದಿಕ್ಕಿನ ದೇಶದವರನ್ನು ಹಾಳುಮಾಡಿರಿ” ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ.
Kannada BSI Bible 2016
ಅವರು ಚೀಯೋನಿನಲ್ಲಿ ನಮ್ಮ ದೇವರಾದ ಕರ್ತನ ಪ್ರತಿದಂಡನೆಯನ್ನೂ ಆತನ ಆಲಯದ ಪ್ರತಿ ದಂಡನೆ ಯನ್ನೂ ತಿಳಿಸುತ್ತಾ, ಬಾಬೆಲಿನ ದೇಶದಿಂದ ತಪ್ಪಿಸಿ ಕೊಂಡು ಓಡಿ ಹೋಗುವವರ ಸ್ವರವು!
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು. ಏಳಿರಿ, ಕೇದಾರಿಗೆ ಹೋಗಿ ಮೂಡಣ ದೇಶದವರನ್ನು ಹಾಳುಮಾಡಿರಿ ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ.
Kannada Bible (KNCL) BSI 2016
ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಸೋಲಿಸಿದ ಕೇದಾರನ್ನು ಮತ್ತು ಹಾಜೋರಿನ ರಾಷ್ಟ್ರಗಳನ್ನು ಕುರಿತ ಹೇಳಿಕೆ: “ಏಳಿ, ಕೇದಾರಿಗೆ ಹೋಗಿ, ಪೂರ್ವ ದೇಶದವರನ್ನು ಹಾಳುಮಾಡಿ,” ಎಂದು ಸರ್ವೇಶ್ವರ ಸ್ವಾಮಿ ಶತ್ರುಗಳಿಗೆ ಆಜ್ಞೆಮಾಡಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ದಾಳಿಮಾಡಿದ ಕೇದಾರ್ ಹಾಗೂ ಹಾಚೋರ್ ರಾಜ್ಯಗಳನ್ನು ಕುರಿತದ್ದು: ಯೆಹೋವ ದೇವರು ಹೀಗೆ ಹೇಳುತ್ತಾರೆ, “ಏಳಿರಿ, ಕೇದಾರಿನ ಬಳಿಗೆ ಏರಿ ಹೋಗಿರಿ. ಪೂರ್ವದಿಕ್ಕಿನ ಮನುಷ್ಯರನ್ನು ಸುಲಿದುಕೊಳ್ಳಿರಿ.