Mark 4:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತೆನೆಯು ಬಲಿತಾಗ ರೈತನು ಗಿಡವನ್ನು ಕೊಯ್ಯುವನು. ಇದನ್ನೇ ಸುಗ್ಗಿಕಾಲ ಎನ್ನುವರು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಫಲಮಾಗಿದಾಗ ಸುಗ್ಗಿಕಾಲ ಬಂದಿತೆಂದು ವ್ಯವಸಾಯಗಾರನು ಅದನ್ನು ಕೊಯ್ಯಲು ಕುಡುಗೋಲನ್ನು ಬಳಸುತ್ತಾನೆ” ಅಂದನು.
Kannada BSI Bible 2016
ಆದರೆ ಫಲವು ಫಲಿಸಿದಾಗ ಸುಗ್ಗಿಯು ಬಂದದರಿಂದ ಅವನು ಕೂಡಲೆ ಕುಡು ಗೋಲು ಹಾಕಿ ಕೊಯ್ಯುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಫಲಮಾಗಿದ ಕೂಡಲೆ ಅವನು ಸುಗ್ಗಿ ಕಾಲ ಬಂತೆಂದು ಕೊಯಿಸುತ್ತಾನೆ ಅಂದನು.
Kannada Bible (KNCL) BSI 2016
ಬೆಳೆಯು ಮಾಗಿದಾಗ ಸುಗ್ಗಿಯು ಬಂತೆಂದು ವ್ಯವಸಾಯಗಾರನು ಕುಡುಗೋಲನ್ನು ಬಳಸುತ್ತಾನೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಳೆಯು ಮಾಗಿದ ಕೂಡಲೇ, ಅವನು ಕುಡುಗೋಲನ್ನು ಉಪಯೋಗಿಸುತ್ತಾನೆ. ಏಕೆಂದರೆ ಸುಗ್ಗಿಯು ಬಂದಿದೆ,” ಎಂದರು.