Matthew 13:39 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಣಜಿಯನ್ನು ಬಿತ್ತಿದ ವೈರಿಯೇ ಸೈತಾನ. ಸುಗ್ಗಿಕಾಲ ಅಂದರೆ ಲೋಕದ ಅಂತ್ಯಕಾಲ. ಕೂಡಿಸುವ ಕೆಲಸಗಾರರೇ ದೇವದೂತರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಳೆಯೆಂದರೆ ದುಷ್ಟನ ಮಕ್ಕಳು. ಅದನ್ನು ಬಿತ್ತುವ ವೈರಿ ಎಂದರೆ ಸೈತಾನನು. ಸುಗ್ಗಿಯ ಕಾಲವೆಂದರೆ ಯುಗದ ಸಮಾಪ್ತಿ. ಕೊಯ್ಯುವವರು ಅಂದರೆ ದೇವದೂತರು.
Kannada BSI Bible 2016
ಅದನ್ನು ಬಿತ್ತಿದ ವೈರಿಯು ಸೈತಾನನೇ; ಸುಗ್ಗೀ ಕಾಲವು ಲೋಕದ ಅಂತ್ಯವಾಗಿದೆ; ಮತ್ತು ಕೊಯ್ಯುವವರು ದೂತರೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದನ್ನು ಬಿತ್ತುವ ವೈರಿ ಅಂದರೆ ಸೈತಾನನು; ಸುಗ್ಗೀಕಾಲ ಅಂದರೆ ಯುಗದ ಸಮಾಪ್ತಿ; ಕೊಯ್ಯುವವರು ಅಂದರೆ ದೇವದೂತರು.
Kannada Bible (KNCL) BSI 2016
ಆ ಕಳೆಗಳನ್ನು ಬಿತ್ತಿದ ವೈರಿಯೇ ಪಿಶಾಚಿ. ಸುಗ್ಗಿಯೇ ಕಾಲಾಂತ್ಯ. ಕೊಯ್ಲುಗಾರರೇ ದೇವದೂತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದನ್ನು ಬಿತ್ತಿದ ವೈರಿಯು ಸೈತಾನನೇ. ಸುಗ್ಗಿಯ ಕಾಲವು ಲೋಕಾಂತ್ಯವಾಗಿದೆ. ಕೊಯ್ಯುವವರು ದೇವದೂತರೇ.