Matthew 22:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದೇ ದಿನದಲ್ಲಿ ಕೆಲವು ಸದ್ದುಕಾಯರು ಯೇಸುವಿನ ಬಳಿಗೆ ಬಂದು, (ಯಾರಿಗೂ ಪುನರುತ್ಥಾನವಿಲ್ಲ ಎಂಬುದು ಸದ್ದುಕಾಯರ ನಂಬಿಕೆ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ದಿನದಲ್ಲಿ ಪುನರುತ್ಥಾನವಿಲ್ಲ ಎಂದು ವಾದಿಸುವ ಕೆಲವು ಸದ್ದುಕಾಯರು ಆತನ ಬಳಿಗೆ ಬಂದರು.
Kannada BSI Bible 2016
ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಅದೇ ದಿನದಲ್ಲಿ ಆತನ ಬಳಿಗೆ ಬಂದು--
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ದಿನದಲ್ಲಿ ಸದ್ದುಕಾಯರು ಆತನ ಬಳಿಗೆ ಬಂದರು. ಇವರು ಪುನರುತ್ಥಾನವಿಲ್ಲ ಅನ್ನುವವರು.
Kannada Bible (KNCL) BSI 2016
ಅದೇ ದಿನ ‘ಸದ್ದುಕಾಯರು’ ಯೇಸುಸ್ವಾಮಿಯ ಬಳಿಗೆ ಬಂದರು. ಸತ್ತಮೇಲೆ ಪುನರುತ್ಥಾನ ಇಲ್ಲ ಎಂಬುದು ಅವರ ಅಭಿಮತ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಅದೇ ದಿನದಲ್ಲಿ ಯೇಸುವಿನ ಬಳಿಗೆ ಬಂದು,