Proverbs 11:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಜನರಿಗೆ ನ್ಯಾಯತೀರ್ಪು ಮಾಡುವ ದಿನದಲ್ಲಿ, ಹಣದಿಂದ ಯಾವ ಲಾಭವೂ ಇಲ್ಲ. ಆದರೆ ನೀತಿಯು ಜನರನ್ನು ಮರಣದಿಂದ ಕಾಪಾಡುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಧನವು ಕೋಪದ ದಿನದಲ್ಲಿ ವ್ಯರ್ಥ, ಧರ್ಮವು ಮರಣವಿಮೋಚಕ.
Kannada BSI Bible 2016
ಉಗ್ರತೆಯ ದಿನದಲ್ಲಿ ಐಶ್ವರ್ಯವು ಲಾಭಕರವಾಗುವದಿಲ್ಲ; ನೀತಿಯು ಮರಣ ದಿಂದ ಬಿಡಿಸುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಧನವು ಕೋಪದ ದಿನದಲ್ಲಿ ವ್ಯರ್ಥ; ಧರ್ಮವು ಮರಣವಿಮೋಚಕ.
Kannada Bible (KNCL) BSI 2016
ತೀರ್ಪಿನ ದಿನ ನೆರವಾಗದು ಆಸ್ತಿಪಾಸ್ತಿ; ಸನ್ನಡತೆಯಿಂದಲೆ ಮರಣದಿಂದ ವಿಮುಕ್ತಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಉಗ್ರತೆಯ ದಿನದಲ್ಲಿ ಸಂಪತ್ತು ಲಾಭಕರವಾಗುವುದಿಲ್ಲ; ಆದರೆ ನೀತಿಯ ನಡತೆ ಮರಣದಿಂದ ವಿಮೋಚಿಸುವುದು.