Proverbs 16:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನು ಕೋಪದಿಂದಿರುವಾಗ ಯಾರನ್ನಾದರೂ ಕೊಂದರೂ ಕೊಲ್ಲಬಹುದು. ಆದರೆ ಜ್ಞಾನಿಯು ಆತನ ಕೋಪವನ್ನು ಶಮನಗೊಳಿಸಬಲ್ಲನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಾಜನ ಕೋಪ ಮೃತ್ಯುವಿನ ದೂತ, ಜಾಣನು ಅದನ್ನು ಶಮನಪಡಿಸುವನು.
Kannada BSI Bible 2016
ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ; ಜ್ಞಾನಿಯು ಅದನ್ನು ಶಮನಪಡಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಭೂಪನ ಕೋಪ ಮೃತ್ಯುವಿನ ದೂತ; ಜಾಣನು ಅದನ್ನು ಶಮನಪಡಿಸುವನು.
Kannada Bible (KNCL) BSI 2016
ಭೂಪನ ಕೋಪ ಮೃತ್ಯುವಿನ ದೂತ; ಅದನ್ನು ಶಮನಪಡಿಸಲು ಜಾಣನು ಶಕ್ತ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ, ಆದರೆ ಜ್ಞಾನಿಯು ಅದನ್ನು ಶಮನಪಡಿಸುವನು.