Proverbs 19:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜ್ಞಾನಿಗೆ ಅವನ ಜ್ಞಾನವೇ ಸನ್ಮಾನವನ್ನು ತರುತ್ತದೆ. ತನಗೆ ತಪ್ಪು ಮಾಡಿದವರನ್ನು ಕ್ಷಮಿಸುವುದು ಅವನ ಸದ್ಗುಣವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನುಷ್ಯನ ವಿವೇಕವು ಅವನ ಸಿಟ್ಟಿಗೆ ಅಡ್ಡಿ, ಪರರ ದೋಷವನ್ನು ಲಕ್ಷಿಸದಿರುವುದು ಅವನಿಗೆ ಭೂಷಣ.
Kannada BSI Bible 2016
ಮನುಷ್ಯನ ವಿವೇಕವು ಅವನ ಕೋಪವನ್ನು ಅಡ್ಡಿಮಾಡುತ್ತದೆ. ದೋಷವನ್ನು ಲಕ್ಷಿ ಸದೆ ಇರುವದು ಅವನಿಗೆ ಘನತೆಯಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನುಷ್ಯನ ವಿವೇಕವು ಅವನ ಸಿಟ್ಟಿಗೆ ಅಡ್ಡಿ; [ಪರರ] ದೋಷವನ್ನು ಲಕ್ಷಿಸದಿರುವದು ಅವನಿಗೆ ಭೂಷಣ.
Kannada Bible (KNCL) BSI 2016
ವಿವೇಕಿಯು ಸಿಟ್ಟುಗೊಳ್ಳಲು ತಡಮಾಡುತ್ತಾನೆ; ತಪ್ಪನ್ನು ಕ್ಷಮಿಸುವುದೆಂದರೆ ಅವನಿಗೆ ಹೆಮ್ಮೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನುಷ್ಯನ ಜ್ಞಾನವು ತಾಳ್ಮೆಯನ್ನು ನೀಡುತ್ತದೆ; ಅಪರಾಧವನ್ನು ಲಕ್ಷಿಸದೆ ಇರುವುದು ಅವನಿಗೆ ಮಹಿಮೆಯಾಗಿದೆ.