Proverbs 28:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೊಲೆಮಾಡಿದ ಅಪರಾಧಿಯು ತನ್ನ ಸಮಾಧಿಗೆ ಓಡಿಹೋಗಲಿ. ಅವನಿಗೆ ಸಹಾಯಮಾಡಬೇಡ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನರಪ್ರಾಣ ತೆಗೆದ ದೋಷವನ್ನು ಕಟ್ಟಿಕೊಂಡವನು ಸಮಾಧಿಯ ಕಡೆಗೆ ಓಡುವನು, ಅವನನ್ನು ಯಾರೂ ತಡೆಯಬಾರದು.
Kannada BSI Bible 2016
ಒಬ್ಬ ಮನುಷ್ಯನ ರಕ್ತಕ್ಕೆ ಬಲಾತ್ಕಾರ ಮಾಡುವವನು ಕುಣಿಗೆ ಹಾರುವನು; ಅವನನ್ನು ಯಾವನೂ ತಡೆಯದಿರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನರಪ್ರಾಣ ತೆಗೆದ ದೋಷವನ್ನು ಕಟ್ಟಿಕೊಂಡವನು ಸಮಾಧಿಯ ಕಡೆಗೆ ಓಡುವನು; ಅವನನ್ನು ಯಾರೂ ತಡೆಯಬಾರದು.
Kannada Bible (KNCL) BSI 2016
ನರಹತ್ಯಮಾಡಿದ ಪಾಪಾತ್ಮನು ಪಾತಾಳದತ್ತ ಓಡೋಡುತ್ತಿರುವನು; ಅವನನ್ನು ಯಾರೂ ತಡೆಯಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನರಹತ್ಯದ ಅಪರಾಧ ಭಾವನೆಯಿಂದ ಇರುವವನು, ಮರಣದೆಡೆಗೆ ಓಡುತ್ತಿರುವನು, ಅವನನ್ನು ಯಾರೂ ತಡೆಯದಿರಲಿ.