Psalms 37:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀತಿವಂತರು ಆಶೀರ್ವದಿಸಿದರೆ, ವಾಗ್ದಾನಮಾಡಲ್ಪಟ್ಟ ಭೂಮಿಯನ್ನು ಜನರು ಪಡೆದುಕೊಳ್ಳುವರು. ಆದರೆ ಅವರು ಶಪಿಸಿದರೆ, ಜನರು ನಾಶವಾಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಆಶೀರ್ವಾದವು ಯಾರಿಗಿರುವುದೋ ಅವರು ದೇಶವನ್ನು ಅನುಭವಿಸುವರು; ಆತನ ಶಾಪವು ಯಾರಿಗಿರುವುದೋ ಅವರು ತೆಗೆದುಹಾಕಲ್ಪಡುವರು.
Kannada BSI Bible 2016
ಆತನು ಆಶೀರ್ವದಿಸಿದವರು ಭೂಮಿಯನ್ನು ಸ್ವತಂತ್ರಿಸಿ ಕೊಳ್ಳುವರು; ಆತನು ಶಪಿಸಿದವರು ಕಡಿದು ಹಾಕಲ್ಪಡವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಆಶೀರ್ವಾದವು ಯಾರಿಗಿರುವದೋ ಅವರು ದೇಶವನ್ನು ಅನುಭವಿಸುವರು; ಆತನ ಶಾಪವು ಯಾರಿಗಿರುವದೋ ಅವರು ತೆಗೆದುಹಾಕಲ್ಪಡುವರು.
Kannada Bible (KNCL) BSI 2016
ಪ್ರಭುವಿನಿಂದ ಆಶೀರ್ವದಿತರು ನಾಡಿಗೆ ಬಾಧ್ಯಸ್ಥರು I ಆತನಿಂದ ಶಾಪಗ್ರಸ್ಥರು ಬಹಿಷ್ಕೃತರು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಆಶೀರ್ವದಿಸುವವರು, ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವರು; ಆದರೆ ದೇವರ ಶಾಪಕ್ಕೆ ಗುರಿಯಾಗುವವರು ನಾಶವಾಗುವರು.