Romans 11:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲ್ಲರೂ ದೇವರಿಗೆ ಅವಿಧೇಯರಾದರು. ದೇವರು ಎಲ್ಲರಿಗೂ ಕರುಣೆಯನ್ನು ತೋರಬೇಕೆಂದು ಎಲ್ಲರನ್ನೂ ಒಟ್ಟಾಗಿ ಅವಿಧೇಯತ್ವದಿಂದ ಬಂಧಿಸಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೆಂದರೆ ದೇವರು ಎಲ್ಲರಿಗೂ ಕರುಣೆಯನ್ನು ತೋರಿಸಬೇಕೆಂಬ ಉದ್ದೇಶವುಳ್ಳವನಾಗಿದ್ದು ಎಲ್ಲರನ್ನೂ ಅವಿಧೇಯತೆಯೆಂಬ ದುಸ್ಥಿತಿಯಲ್ಲಿ ಮುಚ್ಚಿಹಾಕಿದ್ದಾನೆ.
Kannada BSI Bible 2016
ಆದರೆ ದೇವರು ಮನುಷ್ಯರೆಲ್ಲರ ಮೇಲೆ ಕರುಣೆ ತೋರಿಸಬೇಕೆಂದು ಅವರೆಲ್ಲರನ್ನೂ ಅಪನಂಬಿಕೆ ಯಲ್ಲಿ ಮುಚ್ಚಿಹಾಕಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ದೇವರು ಎಲ್ಲರಿಗೂ ಕರುಣೆಯನ್ನು ತೋರಿಸಬೇಕೆಂಬ ಉದ್ದೇಶವುಳ್ಳವನಾಗಿದ್ದು ಎಲ್ಲರನ್ನೂ ಅವಿಧೇಯತೆಯೆಂಬ ದುಃಸ್ಥಿತಿಯಲ್ಲಿ ಕಟ್ಟಿಹಾಕಿದ್ದಾನೆ.
Kannada Bible (KNCL) BSI 2016
ಏಕೆಂದರೆ, ಸರ್ವರೂ ತಮ್ಮ ಕರುಣೆಯನ್ನು ಸವಿಯುವಂತೆ ದೇವರು ಎಲ್ಲರನ್ನು ಅವಿಧೇಯತೆ ಎಂಬ ಬಂಧನಕ್ಕೆ ಒಳಪಡಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ತಾವು ಎಲ್ಲರಿಗೂ ಕರುಣೆ ತೋರಿಸುವುದಕ್ಕಾಗಿ ಎಲ್ಲರನ್ನೂ ಅವಿಧೇಯತೆಯಲ್ಲಿ ಕಟ್ಟಿಹಾಕಿರುತ್ತಾರೆ.