Romans 14:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದಕಾರಣ, ಮತ್ತೆ ಜೀವಿಸುವುದಕ್ಕಾಗಿಯೇ ಕ್ರಿಸ್ತನು ಸತ್ತು ಸಮಾಧಿಯೊಳಗಿಂದ ಜೀವಂತನಾಗಿ ಎದ್ದುಬಂದನು. ಸತ್ತುಹೋದ ಜನರಿಗೂ ಬದುಕಿರುವ ಜನರಿಗೂ ತಾನು ಪ್ರಭುವಾಗಿರಬೇಕೆಂದು ಆತನು ಹೀಗೆ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೆಂದರೆ ಸತ್ತವರಿಗೂ, ಜೀವಿಸುವವರಿಗೂ ಒಡೆಯನಾಗಬೇಕಂತಲೇ ಕ್ರಿಸ್ತನು ಸತ್ತು ಜೀವಿತನಾದನು.
Kannada BSI Bible 2016
ಸತ್ತವರಿಗೂ ಜೀವಿಸುವವರಿಗೂ ಒಡೆಯ ನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಎದ್ದು ಜೀವಿತ ನಾದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬದುಕಿದರೂ ಸತ್ತರೂ ನಾವು ಕರ್ತನವರೇ. ಯಾಕಂದರೆ ಸತ್ತವರಿಗೂ ಜೀವಿಸುವವರಿಗೂ ಒಡೆಯನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಜೀವಿತನಾದನು.
Kannada Bible (KNCL) BSI 2016
ಏಕೆಂದರೆ, ಸತ್ತವರಿಗೂ ಬದುಕುವವರಿಗೂ ಪ್ರಭುವಾಗಬೇಕೆಂಬ ಉದ್ದೇಶದಿಂದಲೇ ಕ್ರಿಸ್ತಯೇಸು ಸತ್ತು ಜೀವಂತರಾದದ್ದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಕಾರಣಕ್ಕಾಗಿಯೇ, ಜೀವಿಸುವವರಿಗೂ ಸತ್ತವರಿಗೂ ಕರ್ತನಾಗಿರಬೇಕೆಂದು ಕ್ರಿಸ್ತನು ಮರಣಹೊಂದಿ ಪುನರುತ್ಥಾನಗೊಂಡರು.