bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada (ERV) 1997 (ಪರಿಶುದ್ದ ಬೈಬಲ್)
/
Jeremiah 35
Jeremiah 35
Kannada (ERV) 1997 (ಪರಿಶುದ್ದ ಬೈಬಲ್)
← Chapter 34
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 36 →
1
ಯೆಹೋಯಾಕೀಮನು ಯೆಹೂದವನ್ನು ಆಳುತ್ತಿದ್ದ ಕಾಲದಲ್ಲಿ ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಘಂದಿತು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು. ಯೆಹೋವನ ಸಂದೇಶ ಹೀಗಿತ್ತು:
2
“ಯೆರೆಮೀಯನೇ, ರೇಕಾಘನ ಕುಟುಂಘದವರಲ್ಲಿಗೆ ಹೋಗು. ಅವರನ್ನು ಯೆಹೋವನ ಆಲಯದ ಒಂದು ಪಕ್ಕದ ಕೋಣೆಗೆ ಕರೆದು, ಕುಡಿಯುವದಕ್ಕೆ ದ್ರಾಕ್ಷಾರಸವನ್ನು ಕೊಡು.”
3
ಆದ್ದರಿಂದ ನಾನು (ಯೆರೆಮೀಯನು) ಯಾಜನ್ಯನನ್ನು ಕರೆಯಲು ಹೋದೆನು. ಯಾಜನ್ಯನು ಯೆರೆಮೀಯನೆಂಬುವನ ಮಗ. ಯೆರೆಮೀಯನು ಹಘಚ್ಚಿನ್ಯನ ಮಗ. ನಾನು ಯಾಜನ್ಯನ ಎಲ್ಲಾ ಸಹೋದರರನ್ನೂ ಮಕ್ಕಳನ್ನೂ ಕರೆತಂದೆನು. ನಾನು ರೇಕಾಘ್ಯರ ಇಡೀ ಮನೆತನವನ್ನು ಒಟ್ಟಿಗೆ ಸೇರಿಸಿದೆನು.
4
ಅನಂತರ ನಾನು ರೇಕಾಘ ವಂಶದವರನ್ನು ಯೆಹೋವನ ಆಲಯದಲ್ಲಿ ಕರೆತಂದೆನು. ನಾವು ಹಾನಾನನ ಮಕ್ಕಳ ಕೋಣೆ ಎಂದು ಕರೆಯಲ್ಪಡುವ ಕೋಣೆಯೊಳಕ್ಕೆ ಹೋದೆವು. ಹಾನಾನನು ಇಗ್ದಲ್ಯನೆಂಘವನ ಮಗನು. ಹಾನಾನನು ದೇವರ ಮನುಷ್ಯ. ಈ ಕೋಣೆಯು ಯೆಹೂದದ ರಾಜಕುಮಾರರ ಕೋಣೆಯ ಪಕ್ಕದಲ್ಲಿತ್ತು. ಇದು ಶಲ್ಲೂಮನ ಮಗನಾದ ಮಾಸೇಯನ ಕೋಣೆಯ ಮೇಲ್ಗಡೆ ಇತ್ತು. ಮಾಸೇಯನು ಆಲಯದ ದ್ವಾರಪಾಲಕನಾಗಿದ್ದನು.
5
ಆಮೇಲೆ ನಾನು ದ್ರಾಕ್ಷಾರಸ ತುಂಬಿದ ಕೆಲವು ಪಾತ್ರೆಗಳನ್ನು ಮತ್ತು ಘಟ್ಟಲುಗಳನ್ನು ರೇಕಾಘ್ಯ ಕುಟುಂಘದವರ ಮುಂದಿಟ್ಟು, “ಸಬಲ್ಪ ದ್ರಾಕ್ಷಾರಸವನ್ನು ಕುಡಿಯಿರಿ” ಎಂದೆನು.
6
ಆದರೆ ರೇಕಾಘ್ಯರು, “ನಾವು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲ. ಏಕೆಂದರೆ ನಮ್ಮ ಪೂರ್ವಿಕನಾದ ರೇಕಾಘನ ಮಗನಾದ ಯೋನಾದಾಘನು ನಮಗೆ, ‘ನೀವು ಮತ್ತು ನಿಮ್ಮ ಸಂತಾನದವರು ಎಂದೆಂದಿಗೂ ದ್ರಾಕ್ಷಾರಸವನ್ನು ಕುಡಿಯಬಾರದು.
7
ನೀವೆಂದೂ ಮನೆಯನ್ನು ಕಟ್ಟಿಕೊಳ್ಳಬಾರದು, ಬೀಜಗಳನ್ನು ಬಿತ್ತಬಾರದು, ದ್ರಾಕ್ಷಿತೋಟಗಳನ್ನು ಬೆಳಸಬಾರದು. ನೀವು ಅವುಗಳಲ್ಲಿ ಒಂದನ್ನು ಕೂಡ ಎಂದಿಗೂ ಮಾಡಬಾರದು. ನೀವು ಕೇವಲ ಗುಡಾರಗಳಲ್ಲಿ ವಾಸಿಸಬೇಕು. ಆಗ ನೀವು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ವಲಸೆಹೋಗುವ ದೇಶದಲ್ಲಿ ಘಹಳ ಕಾಲದವರೆಗೆ ಇರಘಲ್ಲಿರಿ’ ಎಂದು ಆಜ್ಞಾಪಿಸಿದ್ದಾನೆ.
8
ಆದ್ದರಿಂದ ರೇಕಾಘ್ಯರಾದ ನಾವು ನಮ್ಮ ಪೂರ್ವಿಕನಾದ ಯೋನಾದಾಘನು ಕೊಟ್ಟ ಆಜ್ಞೆಯನ್ನು ಸಂಪೂರ್ಣವಾಗಿ ಪಾಲಿಸಿದ್ದೇವೆ. ನಾವು ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. ನಮ್ಮ ಹೆಂಡತಿಯರು ಮತ್ತು ಮಕ್ಕಳು ಸಹ ಎಂದೂ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ.
9
ವಾಸಿಸುವದಕ್ಕೆ ನಾವೆಂದೂ ಮನೆಗಳನ್ನು ಕಟ್ಟುವದಿಲ್ಲ: ದ್ರಾಕ್ಷಿತೋಟಗಳನ್ನಾಗಲಿ ಹೊಲಗಳನ್ನಾಗಲಿ ಕೊಳ್ಳುವುದಿಲ್ಲ; ಬೀಜವನ್ನು ಬಿತ್ತುವದಿಲ್ಲ.
10
ನಾವು ಗುಡಾರದಲ್ಲಿ ವಾಸಮಾಡಿದ್ದೇವೆ; ನಮ್ಮ ಪೂರ್ವಿಕನಾದ ಯೋನಾದಾಘನು ನಮಗೆ ವಿಊಸಿದ್ದನೆಐಲ್ಲ ಆಸಕ್ತಿಯಿಂದ ಮಾಡಿದ್ದೇವೆ.
11
ಆದರೆ ಬಾಬಿಲೋನಿನ ರಾಜನಾದ ನೆಘೂಕದೆಐಚ್ಚರನು ಯೆಹೂದ ದೇಶದ ಮೇಲೆ ಧಾಳಿ ಮಾಡಿದಾಗ ನಾವು ಜೆರುಸಲೇಮ್ ನಗರದಲ್ಲಿ ಪ್ರವೇಶ ಮಾಡಿ ಹೀಗೆ ಮಾತನಾಡಿಕೊಂಡೆವು, ‘ಬನ್ನಿ, ನಾವು ಬಾಬಿಲೋನಿನ ಸೈನ್ಯದಿಂದ ಮತ್ತು ಅರಾಮ್ಯರ ಸೈನ್ಯದಿಂದ ತಪ್ಪಿಸಿಕೊಳ್ಳುವದಕ್ಕಾಗಿ ಜೆರುಸಲೇಮ್ ನಗರವನ್ನು ಪ್ರವೇಶಿಸೋಣ.’ ಹೀಗಾಗಿ ನಾವು ಜೆರುಸಲೇಮ್ ನಗರದಲ್ಲಿ ವಾಸಿಸುತ್ತಿದ್ದೇವೆ” ಎಂದು ಹೇಳಿದರು.
12
ಆಗ ಯೆರೆಮೀಯನಿಗೆ ಯೆಹೋವನಿಂದ ಸಂದೇಶ ಘಂದಿತು:
13
“ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳಿದನು: ಯೆರೆಮೀಯನೇ, ಹೋಗಿ ಈ ಸಂದೇಶವನ್ನು ಯೆಹೂದದ ಮತ್ತು ಜೆರುಸಲೇಮಿನ ಜನರಿಗೆ ತಿಳಿಸು. ನೀವು ಇದರಿಂದ ಒಂದು ಪಾಠವನ್ನು ಕಲಿಯಙೇಕು ಮತ್ತು ನನ್ನ ಸಂದೇಶವನ್ನು ಅನುಸರಿಸಬೇಕು.
14
ರೇಕಾಘನ ಮಗನಾದ ಯೋನಾದಾಘನು ತನ್ನ ಮಕ್ಕಳಿಗೆ ದ್ರಾಕ್ಷಾರಸವನ್ನು ಕುಡಿಯಙೇಡಿರೆಂದು ಹೇಳಿದನು. ಅವನ ಆಜ್ಞೆಯನ್ನು ಪಾಲಿಸಲಾಗಿದೆ. ಇಂದಿನವರೆಗೂ ಯೋನಾದಾಘನ ಸಂತಾನದವರು ತಮ್ಮ ಪೂರ್ವಿಕರ ಆಜ್ಞೆಯನ್ನು ಪಾಲಿಸಿದ್ದಾರೆ. ಅವರು ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. ನಾನೇ ನಿಮ್ಮ ದೇವರಾದ ಯೆಹೋವನು. ನಾನು ಯೆಹೂದದ ಜನರಾದ ನಿಮಗೆ ಮತ್ತೆಮತ್ತೆ ಸಂದೇಶಗಳನ್ನು ಕೊಟ್ಟಿದ್ದೇನೆ. ಆದರೆ ನೀವು ನನ್ನ ಆಜ್ಞೆಗಳನ್ನು ಪಾಲಿಸಲಿಲ್ಲ.
15
ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, ‘ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು’ ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಘಹುದು ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.
16
ಯೋನಾದಾಘನ ಸಂತಾನದವರು ತಮ್ಮ ಪೂರ್ವಿಕರು ವಿಊಸಿದ ಆಜ್ಞೆಗಳನ್ನು ಪಾಲಿಸಿದರು. ಆದರೆ ಯೆಹೂದದ ಜನರು ನನ್ನ ಆಜ್ಞೆಯನ್ನು ಪಾಲಿಸಲಿಲ್ಲ.’
17
“ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆಂದನು: ‘ಯೆಹೂದ ಮತ್ತು ಜೆರುಸಲೇಮಿಗೆ ಅನೇಕ ಕೇಡುಗಳು ಸಂಭವಿಸುವವೆಂದು ನಾನು ಹೇಳಿರುವೆನು. ಆ ಎಲ್ಲಾ ಕೇಡುಗಳು ಙೇಗನೆ ಸಂಭವಿಸುವಂತೆ ನಾನು ಮಾಡುವೆನು. ನಾನು ಆ ಜನರೊಂದಿಗೆ ಮಾತನಾಡಿದೆ, ಆದರೆ ಅವರು ಕಿವಿಗೆ ಹಾಕಿಕೊಳ್ಳಲಿಲ್ಲ. ನಾನು ಅವರನ್ನು ಕೂಗಿದೆ, ಆದರೆ ಅವರು ನನಗೆ ಓಗೊಡಲಿಲ್ಲ.”‘
18
ಅನಂತರ ಯೆರೆಮೀಯನು ರೇಕಾಘ್ಯರಿಗೆ ಹೀಗೆ ಹೇಳಿದನು, “ಸರ್ವಶಕ್ತನಾದ ಯೆಹೋವನು, ಇಸ್ರೇಲಿನ ದೇವರು ಹೀಗೆ ಹೇಳುತ್ತಾನೆ. ‘ನೀವು ನಿಮ್ಮ ಪೂರ್ವಿಕನಾದ ಯೋನಾದಾಘನ ಆಜ್ಞೆಗಳನ್ನು ಪಾಲಿಸಿದ್ದೀರಿ. ನೀವು ಯೋನಾದಾಘನ ಎಲ್ಲಾ ಉಪದೇಶಗಳನ್ನು ಅನುಸರಿಸಿದ್ದೀರಿ. ನೀವು ಅವನು ವಿಊಸಿದಂತೆ ಎಲ್ಲವನ್ನು ಮಾಡಿದ್ದೀರಿ.
19
ಆದ್ದರಿಂದ ಇಸ್ರೇಲಿನ ದೇವರಾದ ಸರ್ವಶಕ್ತನಾದ ಯೆಹೋವನು ‘ರೇಕಾಘನ ಮಗನಾದ ಯೋನಾದಾಘನ ಸಂತಾನದವರು ಯಾವಾಗಲೂ ನನ್ನ ಸೇವೆಯಲ್ಲಿರುವರು’ ಎಂದು ನುಡಿದನು.”
← Chapter 34
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 36 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50
51
52