bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada (ERV) 1997 (ಪರಿಶುದ್ದ ಬೈಬಲ್)
/
Jeremiah 5
Jeremiah 5
Kannada (ERV) 1997 (ಪರಿಶುದ್ದ ಬೈಬಲ್)
← Chapter 4
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 6 →
1
ಯೆಹೋವನು ಹೀಗೆನ್ನುತ್ತಾನೆ: “ಜೆರುಸಲೇಮಿನ ಬೀದಿಗಳಲ್ಲಿ ಅತ್ತಿತ್ತ ತಿರುಗಾಡಿ ನೋಡಿರಿ; ಈ ವಿಷಯಗಳ ಬಗ್ಗೆ ವಿಚಾರ ಮಾಡಿರಿ. ನಗರದ ಸಾರ್ವಜನಿಕ ಸ್ಥಳಗಳಲ್ಲಿ ಹುಡುಕಿ ನೋಡಿರಿ. ಸತ್ಯಶೋಧಕನೂ ಪ್ರಾಮಾಣಿಕನೂ ಒಳ್ಳೆಯವನೂ ಆಗಿರುವ ಮನುಷ್ಯನು ಎಲ್ಲಿ ಸಿಕ್ಕುವನೋ ನೋಡಿ. ಕೇವಲ ಒಬ್ಬ ಒಳ್ಳೆಯವನಿದ್ದರೂ ನಾನು ಇಡೀ ಜೆರುಸಲೇಮನ್ನು ಕ್ಷಮಿಸುತ್ತೇನೆ.
2
ಜನರು ಆಣೆ ಮಾಡುವಾಗ ‘ಯೆಹೋವನಾಣೆ’ ಎಂದು ಹೇಳುವರು. ಆದರೆ ಅದು ಕೇವಲ ಬಾಯಿ ಮಾತಷ್ಟೇ ಹೊರತು ಯಥಾರ್ಥವಾದದ್ದಲ್ಲ.”
3
ಯೆಹೋವನೇ, ನೀನು ನಂಬಿಗಸ್ತರಾದ ಜನರನ್ನು ಹುಡುಕುವೆ. ನೀನು ಯೆಹೂದದ ಜನರಿಗೆ ಹೊಡೆದೆ, ಆದರೆ ಅವರಿಗೆ ಅದರಿಂದ ನೋವಾಗಲಿಲ್ಲ. ನೀನು ಅವರನ್ನು ಹಾಳುಮಾಡಿದೆ, ಆದರೆ ಅದರಿಂದ ಅವರು ಪಾಠವನ್ನೂ ಕಲಿಯಲಿಲ್ಲ. ಅವರು ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪಪಡಲಿಲ್ಲ. ಅವರು ಬಹಳ ಹಟಮಾರಿಗಳಾದರು.
4
ಆದರೆ ನಾನು ನನೊಐಳಗೆ, “ಕೇವಲ ಸಾಮಾನ್ಯ ಜನರು ಇಷ್ಟು ಮೂರ್ಖರಾಗಿರಘಹುದು. ಅವರು ಯೆಹೋವನ ಮಾರ್ಗವನ್ನು ತಿಳಿದುಕೊಂಡಿಲ್ಲ. ಸಾಮಾನ್ಯ ಜನರಿಗೆ ತಮ್ಮ ದೇವರ ಉಪದೇಶ ತಿಳಿದಿಲ್ಲ.
5
ನಾನು ಯೆಹೂದದ ಜನನಾಯಕರ ಹತ್ತಿರ ಹೋಗಿ ಅವರೊಂದಿಗೆ ಮಾತನಾಡುವೆನು. ಜನನಾಯಕರು ಯೆಹೋವನ ಮಾರ್ಗಗಳನ್ನು ನಿಶ್ಚಯವಾಗಿ ತಿಳಿದುಕೊಂಡಿರುವರು. ಅವರು ತಮ್ಮ ಯೆಹೋವನ ನ್ಯಾಯವಿಊಗಳನ್ನು ಅರಿತುಕೊಂಡಿರುತ್ತಾರೆ” ಅಂದುಕೊಂಡೆನು. ಆದರೆ ಈ ಜನನಾಯಕರುಗಳೆಲ್ಲಾ ದೇವರ ಸೇವೆಯನ್ನು ತೊರೆದುಬಿಟ್ಟಿದ್ದರು. ಅವರು ದೇವರಿಗೆ ವಿರೋಧಿಗಳಾದರು.”
6
ಆದ್ದರಿಂದ ಕಾಡಿನ ಸಿಂಹವು ಅವರ ಮೇಲೆರಗುವುದು, ಮರಳುಗಾಡಿನ ತೋಳವು ಅವರನ್ನು ಕೊಂದು ಬಿಡುವದು. ಅವರ ನಗರಗಳ ಹತ್ತಿರ ಚಿರತೆಯು ಅಡಗಿಕೊಂಡಿದೆ. ನಗರದಿಂದ ಹೊರಗೆ ಘಂದವರನೆಐಲ್ಲ ಅದು ಚೂರುಚೂರು ಮಾಡುವುದು. ಯೆಹೂದದ ಜನರು ಮತ್ತೆಮತ್ತೆ ಪಾಪಗಳನ್ನು ಮಾಡಿದ್ದರಿಂದ ಹೀಗಾಗುವದು. ಅವರು ಅನೇಕಸಲ ಯೆಹೋವನಿಂದ ದೂರ ಹೋಗಿದ್ದಾರೆ.
7
“ಯೆಹೂದವೇ, ನಾನು ನಿನ್ನನ್ನು ಏಕೆ ಕ್ಷಮಿಸಬೇಕು? ಒಂದು ಕಾರಣವನ್ನಾದರೂ ಕೊಡು. ನಿನ್ನ ಮಕ್ಕಳು ನನ್ನನ್ನು ತೊರೆದಿದ್ದಾರೆ. ದೇವರುಗಳೇ ಅಲ್ಲದ ವಿಗ್ರಹಗಳಿಗೆ ಅವರು ಹರಕೆ ಹೊತ್ತಿದ್ದಾರೆ. ನಾನು ನಿನ್ನ ಮಕ್ಕಳಿಗೆ ಙೇಕಾದದ್ದನ್ನು ಕೊಟ್ಟೆ. ಆದರೂ ಅವರು ನನಗೆ ನಂಬಿಗಸ್ತರಾಗಿ ಉಳಿಯಲಿಲ್ಲ. ಅವರು ತಮ್ಮ ಹೆಚ್ಚಿನ ಸಮಯವನ್ನು ವೇಶ್ಯೆಯರ ಮನೆಗಳಲ್ಲಿ ಕಳೆದರು.
8
ಅವರು ಮನದಣಿಯುವ ಹಾಗೆ ತಿಂದು ಕೊಬ್ಬಿ ಕಾಮವೇರಿದ ಕುದುರೆಗಳಂತಿದ್ದಾರೆ. ಅವರು ನೆರೆಮನೆಯವನ ಹೆಂಡತಿಯನ್ನು ಕೆನೆತು ಕರೆಯುವ ಕುದುರೆಯಂತಿದ್ದಾರೆ.
9
ಹೀಗೆ ಮಾಡಿದ್ದಕ್ಕಾಗಿ ಯೆಹೂದದ ಜನರನ್ನು ನಾನು ಶಿಕ್ಷಿಸಙೇಕಲ್ಲವೇ?” ಯೆಹೋವನು ಹೇಳುತ್ತಾನೆ. “ಹೌದು, ನಾನು ಇಂಥಾ ಜನಾಂಗವನ್ನು ಶಿಕ್ಷಿಸಬೇಕು. ಅವರಿಗೆ ತಕ್ಕ ಶಿಕ್ಷೆಯನ್ನು ನಾನು ಕೊಡಬೇಕು.
10
“ಯೆಹೂದದ ದ್ರಾಕ್ಷಿಯ ಸಾಲುಘಳ್ಳಿಗಳ ಬಳಿಗೆ ಹೋಗಿರಿ, ಆ ಘಳ್ಳಿಗಳನ್ನು ಕತ್ತರಿಸಿರಿ. ಆದರೆ ಅವುಗಳನ್ನು ಸಂಪೂರ್ಣವಾಗಿ ನಾಶಮಾಡಬೇಡಿರಿ. ಅವುಗಳ ಎಲ್ಲಾ ಕೊಂಬೆಗಳನ್ನು ಕತ್ತರಿಸಿಬಿಡಿ. ಏಕೆಂದರೆ, ಈ ಕೊಂಬೆಗಳು ಯೆಹೋವನಿಗೆ ಸಂಬಂಧಿಸಿಲ್ಲ.
11
ಇಸ್ರೇಲ್ ಜನರೂ ಯೆಹೂದದ ಜನರೂ ನನಗೆ ಎಲ್ಲಾ ವಿಧದಲ್ಲಿ ದ್ರೋಹವನ್ನು ಮಾಡಿರುವರು” ಎಂದು ಯೆಹೋವನು ಹೇಳಿದನು.
12
“ಆ ಜನರು ಯೆಹೋವನ ಬಗ್ಗೆ ಸುಳ್ಳು ಹೇಳಿದ್ದಾರೆ. ‘ಯೆಹೋವನು ನಮಗೇನೂ ಮಾಡುವುದಿಲ್ಲ. ನಮಗೆ ಕೆಟ್ಟದ್ದೇನೂ ಆಗುವದಿಲ್ಲ. ಯಾವ ಸೈನ್ಯವೂ ನಮ್ಮ ಮೇಲೆ ಧಾಳಿ ಮಾಡುವುದಿಲ್ಲ; ನಾವೆಂದೂ ಉಪವಾಸಬೀಳುವದಿಲ್ಲ’ ಎಂದು ಅವರು ಹೇಳಿದ್ದಾರೆ.
13
“ಆ ಸುಳ್ಳುಪ್ರವಾದಿಗಳು ಹೇಳಿದ್ದು ಕೇವಲ ಗಾಳಿಯ ಮಾತು. ದೈವೋಕ್ತಿಯು ಅವರಲ್ಲಿಲ್ಲ, ಅವರಿಗೆ ಕೇಡಾಗುವದು.”
14
ಯೆಹೋವನೇ, ಸರ್ವಶಕ್ತನಾದ ದೇವರು. ಆತನು ಹೀಗೆನ್ನುತ್ತಾನೆ: “ನಾನು ಶಿಕ್ಷಿಸುವದಿಲ್ಲವೆಂದು ಆ ಜನರು ಹೇಳಿದರು. ಆದ್ದರಿಂದ ಯೆರೆಮೀಯನೇ, ನಾನು ನಿನಗೆ ಹೇಳುವ ಮಾತುಗಳು ಬೆಂಕಿಯಂತೆ ಇರುವವು. ಅವರು ಸೌದೆಯಂತೆ ಆಗುವರು. ಬೆಂಕಿಯು ಎಲ್ಲಾ ಸೌದೆಯನ್ನು ಸುಟ್ಟುಬಿಡುವದು.”
15
ಇದು ಯೆಹೋವನ ಮಾತು: “ಇಸ್ರೇಲ್ ಮನೆತನವೇ, ನಿನ್ನ ಮೇಲೆ ಧಾಳಿ ಮಾಡುವುದಕ್ಕೆ ನಾನು ಘಹಳ ದೂರದಿಂದ ಒಂದು ಜನಾಂಗವನ್ನು ತರುತ್ತೇನೆ. ಅದು ಒಂದು ಘಲಿಷ್ಠ ಜನಾಂಗ; ಅದೊಂದು ಪುರಾತನ ಕಾಲದಿಂದ ಘಂದ ಜನಾಂಗ. ಆ ಜನಾಂಗದವರು ಮಾತನಾಡುವ ಭಾಷೆ ನಿನಗೆ ತಿಳಿಯುವದಿಲ್ಲ. ಅವರು ಹೇಳುವುದು ನಿನಗೆ ಅರ್ಥವಾಗುವದಿಲ್ಲ.
16
ಅವರ ಘತ್ತಳಿಕೆಗಳು ಬಾಯಿತೆರೆದ ಗೋರಿಗಳಂತಿವೆ. ಅವರ ಜನರೆಲ್ಲ ಶೂರರಾದ ಸೈನಿಕರಾಗಿದ್ದಾರೆ.
17
ಆ ಸೈನಿಕರು ನೀವು ಬೆಳೆದ ಬೆಳೆಯನ್ನು ತಿಂದುಬಿಡುವರು. ಅವರು ನಿಮ್ಮೆಲ್ಲ ಆಹಾರವನ್ನು ತಿಂದುಬಿಡುವರು. ಅವರು ನಿಮ್ಮ ಗಂಡುಮಕ್ಕಳನ್ನೂ ಹೆಣ್ಣುಮಕ್ಕಳನ್ನೂ ತಿಂದುಬಿಡುವರು (ನಾಶಮಾಡುವರು). ಅವರು ನಿಮ್ಮ ದನಕರುಗಳ ಹಿಂಡುಗಳನ್ನು, ಕುರಿಗಳ ಮಂದೆಗಳನ್ನು ತಿಂದುಬಿಡುವರು. ಅವರು ನಿಮ್ಮ ದ್ರಾಕ್ಷಿಗಳನ್ನೂ ನಿಮ್ಮ ಅಂಜೂರಗಳನ್ನೂ ತಿಂದುಬಿಡುವರು. ಅವರು ತಮ್ಮ ಖಡ್ಗಗಳಿಂದ ನಿಮ್ಮ ಭದ್ರವಾದ ನಗರಗಳನ್ನು ನಾಶಮಾಡುವರು. ನೀವು ನಂಬಿಕೊಂಡಿದ್ದ ನಿಮ್ಮ ಭದ್ರವಾದ ನಗರಗಳನ್ನು ಅವರು ಹಾಳುಮಾಡುತ್ತಾರೆ.”
18
“ಯೆಹೂದವೇ, ಆ ಭಯಂಕರ ದಿನಗಳು ಘಂದಾಗ ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುವದಿಲ್ಲ” ಎಂದು ಯೆಹೋವನು ಹೇಳಿದನು.
19
“ಯೆಹೂದದ ಜನರು ನಿನ್ನನ್ನು, ‘ಯೆರೆಮೀಯನೇ, ನಮ್ಮ ದೇವರಾದ ಯೆಹೋವನು ನಮಗೆ ಇಂಥಾ ಕೇಡನ್ನು ಏಕೆ ಮಾಡಿದನು’ ಎಂದು ಕೇಳಘಹುದು. ಆಗ ಅವರಿಗೆ ಹೀಗೆ ಉತ್ತರಕೊಡು: ‘ಯೆಹೂದದ ಜನರಾದ ನೀವು ಯೆಹೋವನನ್ನು ತೊರೆದಿದ್ದೀರಿ, ನಿಮ್ಮ ದೇಶದಲ್ಲಿ ನೀವು ಅನ್ಯರ ವಿಗ್ರಹಗಳ ಸೇವೆ ಮಾಡುತ್ತಿದ್ದೀರಿ. ಆದ್ದರಿಂದಲೇ ನೀವು ಪರದೇಶದಲ್ಲಿ ಪರದೇಶಿಯರ ಸೇವೆಯನ್ನು ಮಾಡುವಿರಿ.”‘
20
ಯೆಹೋವನು ಹೀಗೆನ್ನುತ್ತಾನೆ: “ಈ ಸಂದೇಶವನ್ನು ಯಾಕೋಘನ ಜನಾಂಗದವರಿಗೆ ಸಾರಿರಿ. ಈ ಸಂದೇಶವನ್ನು ಯೆಹೂದ ಜನಾಂಗಕ್ಕೆ ಹೇಳಿರಿ:
21
‘ಬುದ್ಧಿ ಇಲ್ಲದ ಮೂರ್ಖಜನರೇ, ಈ ಸಂದೇಶವನ್ನು ಕೇಳಿರಿ. ನಿಮಗೆ ಕಣ್ಣುಗಳಿವೆ ಆದರೆ ನೀವು ನೋಡುವದಿಲ್ಲ, ನಿಮಗೆ ಕಿವಿಗಳಿವೆ ಆದರೆ ನೀವು ಕೇಳುವದಿಲ್ಲ.
22
ನೀವು ನನಗೆ ಅಂಜುವುದಿಲ್ಲವೇ?”‘ ಇದು ಯೆಹೋವನ ಸಂದೇಶ: “ನೀವು ನನ್ನ ಎದುರಿಗೆ ಭಯದಿಂದ ನಡುಗುವುದಿಲ್ಲವೇ? ಸಾಗರಗಳಿಗೆ ಗಡಿಯಂತೆ ದಡವನ್ನು ನಿರ್ಮಿಸಿದವನು ನಾನೇ. ಸಮುದ್ರವು ನಿರಂತರವಾಗಿ ತನ್ನ ಸೀಮೆಯಲ್ಲಿಯೇ ಹರಿಯಙೇಕೆಂದು ಹಾಗೆ ಮಾಡಿದೆ. ತೆರೆಗಳು ದಡವನ್ನು ಅಪ್ಪಳಿಸಘಹುದು ಆದರೆ ಅವುಗಳು ಅದನ್ನು ನಾಶಮಾಡಲಾರವು. ತೆರೆಗಳು ಬರುವಾಗ ಭೋರ್ಗರೆಯಘಹುದು, ಆದರೆ ದಡವನ್ನು ದಾಟಿಹೋಗಲಾರವು.
23
“ಯೆಹೂದದ ಜನರು ಹಟಮಾರಿಗಳಾಗಿದ್ದಾರೆ. ಅವರು ನನ್ನ ವಿರುದ್ಧ ಹೋಗುವದಕ್ಕೆ ಮಾರ್ಗಗಳನ್ನು ಹುಡುಕುತ್ತಿದ್ದಾರೆ. ಅವರು ನನ್ನಿದ ತಿರುಗಿ ಘಹಳ ದೂರ ಹೋಗಿಬಿಟ್ಟಿದ್ದಾರೆ.
24
ಯೆಹೂದದ ಜನರು, ‘ನಾವು ನಮ್ಮ ದೇವರಾದ ಯೆಹೋವನಿಗೆ ಭಯಭಕ್ತಿಯಿಂದಿರಬೇಕು. ಆತನು ನಮಗೆ ಸರಿಸಮಯದಲ್ಲಿ ಮುಂಗಾರು ಮತ್ತು ಹಿಂಗಾರುಮಳೆ ಸುರಿಸುತ್ತಾನೆ. ಸರಿಸಮಯಕ್ಕೆ ಫಸಲನ್ನು ಬರಮಾಡುತ್ತಾನೆ’ ಎಂದು ತಮ್ಮ ಹೃದಯದಲ್ಲಿ ಅಂದುಕೊಳ್ಳುವದಿಲ್ಲ.
25
ಯೆಹೂದದ ಜನರೇ, ನೀವು ತಪ್ಪುಗಳನ್ನು ಮಾಡಿರುವಿರಿ. ಆದ್ದರಿಂದಲೇ ಮಳೆಬೆಳೆಗಳು ಆಗಿಲ್ಲ. ನಿಮ್ಮ ಪಾಪಗಳಿಂದಾಗಿ ಯೆಹೋವನ ಆ ಉತ್ತಮ ಕಾಣಿಕೆಗಳನ್ನು ನೀವು ಸವಿಯಲಾಗಲಿಲ್ಲ.
26
ನಮ್ಮ ಜನರಲ್ಲಿ ದುಷ್ಟರಿದ್ದಾರೆ. ಅವರು ಪಕ್ಷಿಗಳ ಘಲೆಯನ್ನು ಮಾಡುವ ಘಲೆಗಾರರಂತಿದ್ದಾರೆ. ಅವರು ಘಲೆಗಳನ್ನು ಬೀಸುತ್ತಾರೆ. ಆದರೆ ಅವರು ಹಿಡಿಯುವುದು ಪಕ್ಷಿಗಳನ್ನಲ್ಲ, ಮನುಷ್ಯರನೆಐ.
27
ಪಕ್ಷಿಗಳಿಂದ ತುಂಬಿರುವ ಪಂಜರದಂತೆ ಈ ಕೇಡಿಗರ ಮನೆಗಳು ಸುಳ್ಳುಮೋಸಗಳಿಂದ ತುಂಬಿವೆ. ಅವರ ಸುಳ್ಳುಮೋಸಗಳು ಅವರನ್ನು ಶ್ರೀಮಂತರನ್ನಾಗಿಯೂ ಶಕ್ತಿಶಾಲಿಗಳನ್ನಾಗಿಯೂ ಮಾಡಿವೆ.
28
ಅವರು ಮಾಡಿದ ದುಷ್ಕೃತ್ಯಗಳಿಂದ ಅವರು ಬೆಳೆದಿದ್ದಾರೆ, ಕೊಬ್ಬಿದ್ದಾರೆ. ಅವರು ಮಾಡುವ ದುಷ್ಕೃತ್ಯಗಳಿಗೆ ಕೊನೆಯೇ ಇಲ್ಲ. ಅವರು ಅನಾಥ ಮಕ್ಕಳ ಪಕ್ಷವಹಿಸಿ ಮಾತನಾಡುವದಿಲ್ಲ. ಅವರು ಅನಾಥರಿಗೆ ಸಹಾಯ ಮಾಡುವದಿಲ್ಲ. ಅವರು ದಿಕ್ಕಿಲ್ಲದವರಿಗೆ ನ್ಯಾಯ ದೊರೆಯದಂತೆ ಮಾಡುವರು.
29
ಇವುಗಳ ನಿಮಿತ್ತ ಯೆಹೂದದ ಜನರನ್ನು ನಾನು ಶಿಕ್ಷಿಸಙೇಕಲ್ಲವೆ?” ಯೆಹೋವನು ಹೀಗೆನ್ನುತ್ತಾನೆ: “ಇಂಥ ಜನಾಂಗವನ್ನು ನಾನು ದಂಡಿಸಙೇಕೆಂಬುದು ನಿಮಗೆ ಗೊತ್ತು. ನಾನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡಙೇಕು.”
30
ಯೆಹೋವನು, “ಯೆಹೂದ ಪ್ರದೇಶದಲ್ಲಿ ಭಯಂಕರವಾದ ಮತ್ತು ಅಸಹ್ಯವಾದ ಸಂಗತಿಗಳು ನಡೆದಿವೆ.
31
ಪ್ರವಾದಿಗಳು ಸುಳ್ಳು ಹೇಳುತ್ತಿದ್ದಾರೆ. ಯಾಜಕರು ಅಊಕಾರವನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ನನ್ನ ಜನರು ಇದನ್ನೆ ಮೆಚ್ಚಿಕೊಳ್ಳುತ್ತಿದ್ದಾರೆ. ಆದರೆ ದಂಡನೆಯ ಸಮಯ ಘಂದಾಗ ನೀವು ಏನು ಮಾಡುವಿರಿ?” ಎಂದನು.
← Chapter 4
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 6 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50
51
52